25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!