23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

    Suddi Udaya

    ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

    Suddi Udaya

    ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

    Suddi Udaya

    ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

    Suddi Udaya

    ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

    Suddi Udaya

    ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

    Suddi Udaya
    error: Content is protected !!