September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

    Suddi Udaya

    ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

    Suddi Udaya

    ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

    Suddi Udaya

    ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

    Suddi Udaya

    ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

    Suddi Udaya

    ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

    Suddi Udaya
    error: Content is protected !!