22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

    Suddi Udaya

    ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

    Suddi Udaya

    ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

    Suddi Udaya

    ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

    Suddi Udaya

    ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

    Suddi Udaya

    ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

    Suddi Udaya
    error: Content is protected !!