ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಕಾರ್ಯಕ್ರಮದ ಅಂಗವಾಗಿ ಗರ್ಡಾಡಿ ಗ್ರಾಮದ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನೆಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಯೋಗಿಶ್ ಭಟ್, ಕೃಷ್ಣಪ್ಪ ಬಂಗಟ, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೊಡಿಯೆಲು, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸುಭ್ರಮಣ್ಯ ಭಟ್, ಪ್ರಮುಖರಾದ ರಾಜೇಶ್ ಆಚಾರ್ಯ, ಶ್ರೀಧರ ಗೌಡ, ಯುವ ಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಶ್ ಶೆಟ್ಟಿ ಬೊಳ್ಳಾಜೆ, ಸುರೇಶ್ ಮಂಡಿಜೆ, ಕೇಶವ ಮಂಡಿಜೆ, ಧರ್ಣಪ್ಪ ಮೂಲ್ಯ, ಆನಂದ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya
error: Content is protected !!