July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಕಾರ್ಯಕ್ರಮದ ಅಂಗವಾಗಿ ಗರ್ಡಾಡಿ ಗ್ರಾಮದ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನೆಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಯೋಗಿಶ್ ಭಟ್, ಕೃಷ್ಣಪ್ಪ ಬಂಗಟ, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೊಡಿಯೆಲು, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸುಭ್ರಮಣ್ಯ ಭಟ್, ಪ್ರಮುಖರಾದ ರಾಜೇಶ್ ಆಚಾರ್ಯ, ಶ್ರೀಧರ ಗೌಡ, ಯುವ ಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಶ್ ಶೆಟ್ಟಿ ಬೊಳ್ಳಾಜೆ, ಸುರೇಶ್ ಮಂಡಿಜೆ, ಕೇಶವ ಮಂಡಿಜೆ, ಧರ್ಣಪ್ಪ ಮೂಲ್ಯ, ಆನಂದ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!