25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
error: Content is protected !!