ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಜೆ ಸಿ ಶಂಕರ್ ಪುರ ಜಾಸ್ಮಿನ್ ಇದರ ಅತಿಥ್ಯದಲ್ಲಿ ಜೂ.23 ರಂದು ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಜೆ. ಸಿ ಐ. ಮಂಜುಶ್ರೀ ಇದರ ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ
ಸನ್ಮಾನಿಸಲಾಯಿತು.

Leave a Comment

error: Content is protected !!