25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!