22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya
error: Content is protected !!