25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!