23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

ಬೆಳ್ತಂಗಡಿ : ಕೋಟಕ್ ಲೈಫ್ ಕಚೇರಿ ಬೆಳ್ತಂಗಡಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನಿಸಲಾಯಿತು.

ಸುಮಾರು 35 ವರ್ಷದ ಇವರ ಕರ್ತವ್ಯ ಸೇವೆಯಲ್ಲಿ , 25 ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ ಹೂಗಾರರಿಗೆ ಸನ್ಮಾನ ಮಾಡಿ ನಿವೃತ್ತ ಜೀವನಕ್ಕೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬ್ರಾಂಚ್ ಮ್ಯಾನೇಜರ್ ಪ್ರಜ್ವಲ್ ಟಿ. ಕೆ., ಚೀಫ್ ಎಜೆನ್ಸಿ ಪಾರ್ಟ್ನರ್ ದಿನಕರ್ ಕೆ, ಎಜೆನ್ಸಿ ಪಾರ್ಟ್ನರ್ ಯೋಗೀಶ್ ಆಳಂಬಿಲ ಉಪಸ್ಥಿತರಿದ್ದರು. ಗಂಗಾಧರ ಸನ್ಮಾನ ಪತ್ರ ಓದಿ ಸ್ವಾಗತಿಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!