ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಮಲಮಂತಿಗೆ ಗ್ರಾಮದ ನಂದಿಕಾಡು ಮನೆ ಪ್ರಗತಿಪರ ಕೃಷಿಕ ಶೇಖರ್ ಗೌಡ (42ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೃತರು ತಾಯಿ, ಪತ್ನಿ, ಮಗಳು, ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!