25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ.

ಮನೆಯಲ್ಲಿಯೇ ಇರುತ್ತಿದ್ದ ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!