25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya
error: Content is protected !!