July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
error: Content is protected !!