July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!