ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya
error: Content is protected !!