22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya
error: Content is protected !!