July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya
error: Content is protected !!