April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೇಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!