25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!