September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!