25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

    Suddi Udaya

    ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

    Suddi Udaya

    ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

    Suddi Udaya

    ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

    Suddi Udaya

    ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

    Suddi Udaya

    ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

    Suddi Udaya
    error: Content is protected !!