September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

ಕಲ್ಮಂಜ : ಶ್ರೀ ಸತ್ಯನಾರಾಯಣ ಭಜನಾ ಮಂಡಳಿ (ರಿ.) ನಿಡಿಗಲ್, ಕಲ್ಮಂಜ ಇದರ ನೂತನ ಸಮಿತಿಯನ್ನು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಸೇವಾ ಟ್ರಸ್ಟ್ ಇದರ ಸಮ್ಮುಖದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶಶಿಧರ್ ಎಂ. ಕಲ್ಮಂಜ, ಉಪಾಧ್ಯಕ್ಷರಾಗಿ ಕಿರಣ್ ಎನ್. ಸಂಗಮ್, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಜತೆ ಕಾರ್ಯದರ್ಶಿಗಳಾಗಿ ಶ್ರೀಧರ ಮಡಿವಾಳ ಪಿಲತ್ತಬೆಟ್ಟು, ಮುಕೇಶ್ ಗೌಡ ಭೂತಲೆಮಾರು, ಕೋಶಾಧಿಕಾರಿಯಾಗಿ ಧನರಾಜ್ ನಿಡಿಗಲ್ ಮಜಲ್, ಅರ್ಚಕರಾಗಿ ವಿಶ್ವನಾಥ್ ಭಟ್, ಸಮಿತಿ ಸದಸ್ಯರುಗಳಾಗಿ ಕರುಣಾಕರ ಆಚಾರ್ಯ ನಿಡಿಗಲ್, ಬಾಲಪ್ಪ ಟಿ. ಭೂತಲೆಮಾರು, ವಸಂತ ಮಡಿವಾಳ ನಿಡಿಗಲ್ ಮಜಲ್, ರಘು ಟಿ. ಭೂತಲೆಮಾರು, ವಿಜಯಕುಮಾರ್ ನಿಡಿಗಲ್ ಮಜಲ್, ಸುಧಾಕರ್ ಎಂ., ನಿಡಿಗಲ್ ಮಜಲ್, ಸುಧೀರ್ ಎಲ್. ಅಂಕೋಣಿಮಾರು, ಕುಮಾರನಾಥ ಶೆಟ್ಟಿ, ಆದರ್ಶ ನಗರ, ಹರೀಶ್ ಎಂ., ನಿಡಿಗಲ್ ಮಜಲ್, ಹರೀಶ್ ದೇವಾಡಿಗ, ನಿಡಿಗಲ್, ವರದರಾಜ, ನಿಡಿಗಲ್ ಮಜಲ್, ದೀಕ್ಷಿತ್ ಎಂ. ನಿಡಿಗಲ್ ಮಜಲ್ ಆಯ್ಕೆಯಾದರು.

    Related posts

    ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

    Suddi Udaya

    ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

    Suddi Udaya

    ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

    Suddi Udaya

    ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

    Suddi Udaya

    ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ

    Suddi Udaya

    ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

    Suddi Udaya
    error: Content is protected !!