25.3 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya
error: Content is protected !!