23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ : ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನೀಡಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.


ಮೇ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.
ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಆಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ, ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್, ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ, ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ, ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!