32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!