23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!