July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya
error: Content is protected !!