23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ ಗೆಡ್ಡೆ ಗೆಣಸು ಬೆಳೆದಿದೆ.

ಈ ಗೆಣಸು ಬೇರೆ, ಬೇರೆ ಭಾಗಗಳಲ್ಲಿ ಮಾನವನಂತೆ, ಹಾವಿನಂತೆ ಬೇರೆ, ಬೇರೆ ರೂಪದಲ್ಲಿ ವಿಚಿತ್ರವಾಗಿ ಕಂಡು ಬರುತ್ತಿದ್ದು, ಎಲ್ಲರ ಆಕರ್ಷಣೆಯನ್ನು ಗಳಿಸಿದೆ. ಪಕ್ಕದ ಮನೆಯವರು ಇದನ್ನು ನಾಳದ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಜನರು ನೋಡಿ ವಿವಿಧ ವರ್ಣನೆ ಮಾಡಿ ಸಂತೋಷ ಪಡುತ್ತಿದ್ದಾರೆ.
ಚಿತ್ರ-ಬರಹ: ಕೆ.ಎನ್ ಗೌಡ ಗೇರುಕಟ್ಟೆ

Related posts

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!