24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ.

ಮನೆಯಲ್ಲಿಯೇ ಇರುತ್ತಿದ್ದ ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!