ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!