25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!