ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya
error: Content is protected !!