25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!