23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!