25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya
error: Content is protected !!