ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!