ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!