July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya
error: Content is protected !!