26 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!