25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!