28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!