24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!