23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!