22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ.

ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು.
ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಕೊಯ್ಯೂರು ಕುಂಟಿನಿ ರಝಾಕ್ ಅವರು ಯಂತ್ರದ ಮೂಲಕ ಮರ ಕತ್ತರಿಸಲು ಸಹಕರಿಸಿದರು. ಅಷ್ಟರಲ್ಲಿ ಹೈವೇ ಕಾಮಗಾರಿ ನಡೆಸುವವರ ಕಡೆಯಿಂದ ಜೆಸಿಬಿ ಬಂದು ತುಂಡರಿಸಿದ ಮರಗಳನ್ನು ಬದಿಗೆ ಸರಿಸುವ ಕ್ರಮ‌ಕೈಗೊಂಡರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya
error: Content is protected !!