22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ, ಭರತನಾಟ್ಯ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿಸರ, ಸಾಂಸ್ಕೃತಿಕ ,ಭಾಷಾ ಸಮಾಜ ,ಎನ್ ಸಿ ಸಿ ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು.

ಆಯಾಯ ಕ್ಲಬ್ ನ ಶಿಕ್ಷಕರು ನಾಯಕರನ್ನು ಆಯ್ಕೆ ಮಾಡಿ ಗುಂಪಿನ ಹೆಸರನ್ನು ಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ರೀತಿಯಲ್ಲಿ ಅಲಂಕಾರಗೊಳಿಸಿ, ಕ್ಲಬ್ ನ ಸಂಯೋಜಕರಾದ ಉಪನ್ಯಾಸಕಿ ಪ್ರಜ್ಞ, ಶಿಕ್ಷಕಿ ಗೌತಮಿ, ಶಿಕ್ಷಕಿ ಭವಾನಿ ದಿವ್ಯ ಇವರ ಮುಂದಾಳತ್ವದಲ್ಲಿ ಉದ್ಘಾಟಿಸಲಾಯಿತು. ಕಬ್ಬಿನ ಶಿಕ್ಷಕರಾದಂತಹ ಸಾಂಸ್ಕೃತಿಕ ಕ್ಲಬ್ -ವಿನಯ್ ಮತ್ತು ಅಕ್ಷತ , ವಿಜ್ಞಾನ ಕ್ಲಬ್-ವಾಣಿ ಮತ್ತು ಉಷಾ, ಭಾಷಾ ಕ್ಲಬ್-ಮಮತಾ ಮತ್ತು ಮನೋಹರ್, ಸೇವಾದಳ ಕ್ಲಬ್ -ಶುಭ ಮತ್ತು ಚೈತ್ರ ಶ್ರೀ, ಪರಿಸರ ಕ್ಲಬ್ -ಶ್ವೇತಾ ಮತ್ತು ಸುಜಾತ, ಎನ್‌ ಸಿ ಸಿ -ಪವಿತ್ರ ಮತ್ತು ಸುಮನ್, ಸಮಾಜ ಕ್ಲಬ್- ಶ್ವೇತಾ ಮತ್ತು ಅಕ್ಷತ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು.

Related posts

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!