24.4 C
ಪುತ್ತೂರು, ಬೆಳ್ತಂಗಡಿ
May 19, 2025
ಜಿಲ್ಲಾ ಸುದ್ದಿ

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ


ಬೆಳ್ತಂಗಡಿ:ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಜೂ.27ರಂದು ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
error: Content is protected !!