23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!